ಬಳಿಕ ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಕಾರ್ಮಿಕ ಸಚಿವ ವೆಂಕಟರಮಣಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಇದ್ದರು. ಕುಮಾರಸ್ವಾಮಿ ಅವರು ಇದೇ 28ರ ವರೆಗೆ ಬಜೆಟ್ ಪೂರ್ವಸಿದ್ಧತಾ ಸಭೆಗಳನ್ನು ನಡೆಸಲಿದ್ದಾರೆ.