ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರ ಮೊರೆ ಹೋದ ಎಚ್‌ಡಿಕೆ

Last Updated 16 ಜುಲೈ 2019, 19:38 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವಾಸ ಮತದ ವೇಳೆ ಸಂಕಷ್ಟದಿಂದ ಪಾರು ಮಾಡು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದರೆ, ಇನ್ನೊಂದೆಡೆ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ರಾಜ್ಯದ ಹಲವು ಕಡೆಗಳಲ್ಲಿ ಪೂಜೆ– ಪುನಸ್ಕಾರದಲ್ಲಿ ತೊಡಗಿದ್ದಾರೆ.

ಮಂಗಳವಾರ ಗುರುಪೂರ್ಣಿಮೆ ಮತ್ತು ಚಂದ್ರ ಗ್ರಹಣವಾಗಿದ್ದರಿಂದ ಕುಮಾರಸ್ವಾಮಿ ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿ ಆಗುವಂತೆ ಪ್ರಾರ್ಥಿಸಿ ಅವರ ಅಭಿಮಾನಿಗಳಿಂದ ಪೂಜೆಗಳೂ ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT