ಸಂಬಳ ನೀಡದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪಾಲಿಕೆ ಆಧಿಕಾರಿಗಳನ್ನು ಕೇಳಿದರೆ ಗುತ್ತಿಗೆದಾರರನ್ನು ಕೇಳಿ ಎನ್ನುತ್ತಾರೆ, ಗುತ್ತಿಗೆದಾರರು ವೇತನ ನೀಡುತ್ತಿಲ್ಲ. ವಾಹನಗಳು ಸಣ್ಣಪುಟ್ಟ ರಿಪೇರಿಗೆ ಬಂದರೆ ನಾವೇ ಖರ್ಚು ಮಾಡಿ ರಿಪೇರಿ ಮಾಡಿಸಬೇಕಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.