ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಮಂತಕುಮಾರ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ

Last Updated 6 ಫೆಬ್ರುವರಿ 2019, 19:17 IST
ಅಕ್ಷರ ಗಾತ್ರ

ನೆಲಮಂಗಲ:ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಎನ್.ಪಿ. ಹೇಮಂತಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ‘ಪಟ್ಟಣದ ಕೆರೆಗೆ ಸೇರುತ್ತಿರುವ ಚರಂಡಿ ನೀರನ್ನು ಶುದ್ಧೀಕರಿಸಿ ಬಿಡಲು ಯೋಜಿಸಿದ್ದು, ಶೀಘ್ರದಲ್ಲೆ ಜಲ ಶುದ್ಧೀಕರಣ ಘಟಕ ನಿರ್ಮಿಸಲಾಗುವುದು’ ಎಂದು ಹೇಳಿದರು. ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಎಲ್.ಕಾಂತರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT