ನಂತರ ಆರೋಪಿ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದರಿಂದಾಗಿ ಖಾಂಡ್ಯ ಅವರು, 2018ರ ಸೆಪ್ಟೆಂಬರ್ನಲ್ಲಿ ಜಾಮೀನು ಕೋರಿ ಮೊದಲ ಬಾರಿಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು 2018ರ ಅಕ್ಟೋಬರ್ 22ರಂದು ಹೈಕೋರ್ಟ್ ತಿರಸ್ಕರಿಸಿತ್ತು.