ಆರೋಪವೇನು?: ‘ಆ್ಯಂಬಿಡೆಂಟ್ ಕಂಪನಿ, ಇಂಜಾಝ್ ಮತ್ತು ಸಂಚಯ ಕಂಪನಿ ಹೂಡಿಕೆದಾರರಿಗೆ ವಂಚಿಸಿದ್ದು, ಈ ಪ್ರಕರಣದಲ್ಲಿ ಯಾರ ವಿರುದ್ಧವೂ ಈತನಕ ಕ್ರಮ ಜರುಗಿಸಿಲ್ಲ. ಆದ್ದರಿಂದ ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ರೀತಿಯಲ್ಲೇ ಈ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.