ಬಿದಲೂರಿನ ಹರೀಶ್ ಎಂಬುವರನ್ನು ಕಳೆದ ಒಂಬತ್ತು ತಿಂಗಳ ಹಿಂದೆ, ಅವರು ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ಇದಕ್ಕೆ ಕುಟುಂಬದ ಆಕ್ಷೇಪ ಇತ್ತು. ಹರೀಶ್ ಅವರನ್ನು ಮೀನಾಕ್ಷಿ ಅವರ ಸೋದರ ಈಚೆಗೆ ನಲ್ಲೂರು ಗ್ರಾಮದ ಗುಲಾಬಿ ತೋಟದಲ್ಲಿ ಹತ್ಯೆ ಮಾಡಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಮೀನಾಕ್ಷಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.