ಕೆರೆಗೆ ಮರುಜೀವ ನೀಡಲು ಮುಂದಾಗಿರುವಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿ ಕಾರ್ಯ
ಗಳನ್ನು ಕೈಗೆತ್ತಿಕೊಂಡಿದೆ. ಕೆರೆಯ ಸುತ್ತ ಬೇಲಿ ಹಾಕುವುದು, ನಡಿಗೆ ಪಥ ನಿರ್ಮಾಣ ಮತ್ತು ಕೆರೆ ಸೇರುವ ಕೊಳಚೆ ನೀರನ್ನು ಬೇರೆಡೆ ತಿರುಗಿಸಿ ಉದ್ಯಾನಕ್ಕೆ ಬಳಸಿಕೊಳ್ಳುವ ಕಾಮಾಗಾರಿಗಳನ್ನು ಅನುಷ್ಠಾನಗೊಳಿಸುತ್ತಿದೆ.