ಸಂಸದ ಪ್ರಹ್ಲಾದ ಜೋಷಿ, ಶಾಸಕರಾದ ಸಿ.ಎಸ್.ಶಿವಳ್ಳಿ, ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ, ಮೇಯರ್ ಸುಧೀರ್ ಸರಾಫ್, ಉಪ ಮೇಯರ್ ಮೇನಕಾ ಹುರಳಿ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ರಾಜಣ್ಣ ಕೊರವಿ, ಉಮೇಶ ಕೌಜಗೇರಿ, ನಜೀರ್ ಹೊನ್ಯಾಳ, ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರಪಾಲಿಕೆ ಆಯುಕ್ತ ಶಕೀಲ್ ಅಹಮ್ಮದ್, ಉಪ ವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಮಹಾನಗರಪಾಲಿಕೆ ಉಪ ಆಯುಕ್ತ ಅಜೀಜ್ ದೇಸಾಯಿ, ತಹಶೀಲ್ದಾರ ಶಶಿಧರ ಮಾಡ್ಯಾಳ, ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ಸದಾನಂದ ಡಂಗನವರ, ಮೋಹನ ಅಸುಂಡಿ, ಅನಿಲಕುಮಾರ ಪಾಟೀಲ ಇದ್ದರು.