ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಆಯುಕ್ತರು ಬದಲು

Last Updated 4 ಫೆಬ್ರುವರಿ 2019, 20:19 IST
ಅಕ್ಷರ ಗಾತ್ರ

ಬೆಂಗಳೂರು: ಮೂವರು ಪ್ರಾದೇಶಿಕ ಆಯುಕ್ತರು ಹಾಗೂ ಒಬ್ಬರು ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾದೇಶಿಕ ಆಯುಕ್ತರು ಈವರೆಗೆ ನಿರ್ವಹಿಸುತ್ತಿದ್ದ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅವರಿಗೆ ವಹಿಸಲಾಗಿದೆ.

ಯಾರು ವರ್ಗಾವಣೆ: ಟಿ.ಕೆ. ಅನಿಲ್‌ಕುಮಾರ್–ಪ್ರಾದೇಶಿಕ ಆಯುಕ್ತ, ಮೈಸೂರು. ಸುಬೋಧ್ ಯಾದವ್–ಪ್ರಾದೇಶಿಕ ಆಯುಕ್ತ, ಕಲಬುರ್ಗಿ. ಶಿವಯೋಗಿ ಕಳಸದ–ಪ್ರಾದೇಶಿಕ ಆಯುಕ್ತ, ಬೆಂಗಳೂರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌– ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ. ಹೆಪ್ಸಿಬಾ ರಾಣಿ ಕೊರ್ಲಪಾಟಿ–ಜಿಲ್ಲಾಧಿಕಾರಿ, ಉಡುಪಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT