ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಜನ್‌ ಕೃಷ್ಣ ಕೈಗಾರಿಕಾ ಅಭಿವೃದ್ಧಿ ಆಯುಕ್ತ

Last Updated 16 ಫೆಬ್ರುವರಿ 2019, 17:15 IST
ಅಕ್ಷರ ಗಾತ್ರ

ಬೆಂಗಳೂರು: ಐಎಎಸ್‌ ಅಧಿಕಾರಿ ಗುಂಜನ್‌ ಕೃಷ್ಣ ಅವರನ್ನು ಕೈಗಾರಿಕಾ ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಆಯುಕ್ತರಾಗಿದ್ದ ದರ್ಪಣ್ ಜೈನ್‌ ಅವರು ಕೇಂದ್ರ ಸೇವೆಗೆ ತೆರಳಿದ್ದಾರೆ. ಗುಂಜನ್‌ ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹೊಣೆಯನ್ನೂ ವಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT