‘ರಫೇಲ್ ಅವ್ಯಹಾರದ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಬಿಂಬಿಸಲು ಹೊರಟ ಕಾಂಗ್ರೆಸ್ ಮುಖಂಡರು ಅದರಲ್ಲೂ ರಾಹುಲ್ ಗಾಂಧಿ ಅವರಿಗೆ ಭಾರಿ ಮುಖಭಂಗವಾಗಿದೆ. ದಾರಿತಪ್ಪಿಸಲು ಯತ್ನಿಸಿದ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.