ಕಾರ್ಮಿಕರಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ಅಧ್ಯಕ್ಷ ಎಸ್.ಎಸ್. ಪ್ರಕಾಶಮ್, ಕಾರ್ಯಾಧ್ಯಕ್ಷ ಡಾ. ಮೋಹನ ರಾವ್ ನಲವಡೆ, ಮಹಾನಗರ ಜಿಲ್ಲೆ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲಕುಮಾರ ಪಾಟೀಲ, ಕಾರ್ಮಿಕ ವಿಭಾಗದ ಅಧ್ಯಕ್ಷ ಆರ್.ವಿ. ಹಿರೇವಡೆಯರ, ಉಪಾಧ್ಯಕ್ಷರಾದ ನಾಗರಾಜ ನಾಡಕರ್ಣಿ, ಮಂಜುನಾಥ ಈಳಿಗೇರ, ಪ್ರಕಾಶ ಉಳ್ಳಾಗಡ್ಡಿ, ಸಹ ಕಾರ್ಯದರ್ಶಿ ಸಚ್ಚಿದಾನಂದ ರಾಯ್ಕರ ಇದ್ದರು.