ನೆಲಮಂಗಲ ಕ್ಷೇತ್ರದ ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ‘ಶಾಸಕ ಶ್ರೀನಿವಾಸಮೂರ್ತಿ ಪಕ್ಷದ ಬಿಡುತ್ತಾರೆ ಎಂದು ಸುದ್ದಿ ಹಬ್ಬಿಸಲಾಗಿತ್ತು. ಸಭೆಯಲ್ಲಿ ಅವರು ಸೇರಿದಂತೆ ಪರಿಷತ್ ಸದಸ್ಯ ಕಾಂತರಾಜು, ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿ ಪಕ್ಷ ಕಟ್ಟುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ’ ಎಂದರು.