ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ವಿಶ್ವನಾಥ ಮುನವಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಐಕ್ಯೂಎಸಿ ಸಂಯೋಜಕಿ ಪ್ರೊ.ಎಸ್.ಎಸ್. ಬಿರಾದಾರ ಸ್ವಾಗತಿಸಿದರು, ಪ್ರೊ.ಆರ್.ಆರ್.ಮಾಲಿ ಪಾಟೀಲ ಮತ್ತು ಪ್ರೊ.ಆಶಾ ಮಂಟೂರ ನಿರೂಪಿಸಿದರು. ಡಾ.ಎಂ.ಆರ್.ಜರಕುಂಟಿ ವಂದಿಸಿದರು, ವಿದ್ಯಾರ್ಥಿನಿ ಶಿಲ್ಪಾ ಮೀಸಿ ಪ್ರಾರ್ಥನೆ ಗೀತೆ ಹಾಡಿದರು.