ಆಯ್ಕೆ ಪ್ರಕ್ರಿಯೆಯನ್ನು ಆಕ್ಷೇಪಿಸಿರುವ ಮಠದ ವಿದ್ಯಾವಾರಿಧಿ ತೀರ್ಥ ಸ್ವಾಮೀಜಿ,‘ಕಣ್ವ ಮಠದ ಅಭಿವೃದ್ಧಿ ಹಾಗೂ ಹಿತ ಕಾಪಾಡುವವರ ಅಭಿಪ್ರಾಯ ಪಡೆಯದೇ ನನ್ನನ್ನು ದ್ವೇಷಿಸುವ ಭಕ್ತರೇ ಸೇರಿ ಆಯ್ಕೆ ಮಾಡಿದ್ದಾರೆ. ಆಯ್ಕೆಯಾದವರ ಬಗ್ಗೆ ವಿರೋಧವಿಲ್ಲ. ಆದರೆ, ಆಯ್ಕೆ ಮಾಡಿದವರ ಬಗ್ಗೆ ಸಮ್ಮತಿ ಇಲ್ಲ’ ಎಂದು ತಿಳಿಸಿದ್ದಾರೆ.