‘ಸರ್ಕಾರಿ ರಜೆ ಘೋಷಿಸಿ, ಶೋಕಾಚರಣೆಗೆ ಕರೆಕೊಟ್ಟು ಸರ್ಕಾರ ಸುತ್ತೋಲೆ ಹೊರಡಿಸಿದಾಗ ಸಂವಿಧಾನದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಲಾಗಿದೆ. ಒಮ್ಮೆ ನಿಲ್ಲಿಸಿದಂತೆ ಮಾಡಿ ಪುನಃ ಗೋಷ್ಠಿಗಳನ್ನು ಮಾಡಲಾಗಿದೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಪರಿಷತ್ ಸದಸ್ಯ ನಾರಾಯಣಸ್ವಾಮಿ ಆರೋಪಿಸಿದರು.