ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನಿಗೆ ಖುಷ್ಬು ಕಪಾಳಮೋಕ್ಷ

Last Updated 10 ಏಪ್ರಿಲ್ 2019, 20:22 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಪ್ರಚಾರ ಮಾಡುತ್ತಿದ್ದ ವೇಳೆ ಎಐಸಿಸಿ ವಕ್ತಾರೆ ಖುಷ್ಬು ಅವರು ಯುವಕನೊಬ್ಬನಿಗೆ ಕಪಾಳ ಮೋಕ್ಷ ಮಾಡಿದರು.

ಮಧ್ಯಾಹ್ನ 3.30ರ ಸುಮಾರಿಗೆ ಗೌತಮಪುರದಲ್ಲಿ ಮತಯಾಚನೆ ಮಾಡುತ್ತಿದ್ದ ಖುಷ್ಬು, ಏಕಾಏಕಿ ಹಿಂದೆ ತಿರುಗಿ ಯುವಕನ ಕೆನ್ನೆಗೆ 2 ಸಲ ಬಾರಿಸಿದರು. ನಂತರ ಪೊಲೀಸ್ ಅಧಿಕಾರಿ ಯೊಬ್ಬರೂ ಅವನಿಗೆ ಹೊಡೆದು ಕಳುಹಿಸಿದರು.

‘ನೂಕುನುಗ್ಗಲಿನಲ್ಲಿ ಯುವಕ ಅನುಚಿತ ರೀತಿಯಲ್ಲಿ ವರ್ತಿಸಿದ’ ಎಂದು ಖುಷ್ಬು ಹೇಳಿರುವುದಾಗಿ ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT