ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ, ತಮಿಳುನಾಡು ಸ್ಟೇಟ್ ಎಕ್ಸ್ಪ್ರೆಸ್ ಟ್ರಾನ್ಸ್ಪೋರ್ಟ್ ಕಾರ್ಪೊರೇಷನ್ನ ವ್ಯವಸ್ಥಾಪಕ ನಿರ್ದೇಶಕ ಭಾಸ್ಕರನ್, ಸೇಲಂನ ವ್ಯವಸ್ಥಾಪಕ ನಿರ್ದೇಶಕ ಅರವಿಂದ್,ಟಿಎನ್ಎಸ್ಟಿಸಿ ವಿಳ್ಳುಪುರಂ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಗಣೇಶನ್ ಸಭೆಯಲ್ಲಿ ಭಾಗವಹಿಸಿದ್ದರು.