‘ಸದ್ಯ, ಇಲಾಖೆಯ ಹೊಸ ನಿರ್ದೇಶಕರಾಗಿಡಾ.ಎಂ.ವಿ.ವೆಂಕಟೇಶ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಅವರಿಗೆ ಇಲ್ಲಿಯ ವ್ಯವಸ್ಥೆ, ಯೋಜನೆಗಳು ಹಾಗೂನಡಿಗೆದಾರರ ಬೇಡಿಕೆಗಳ ಬಗ್ಗೆ ಗಮನಕ್ಕೆ ತಂದಿದ್ದೇವೆ. ಆದರೆ, ಎಲ್ಲ ವಿಷಯಗಳ ಕುರಿತು ಇನ್ನೂ ಸಂಪೂರ್ಣವಾಗಿ ವಿವರಿಸಿಲ್ಲ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ ತಿಳಿಸಿದರು.