ಆಪರೇಷನ್ ಕಮಲ, ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್, ಜೆಡಿಎಸ್ ಮುಖಂಡರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ರೇಸಾರ್ಟ್ನಲ್ಲೇ ತಂಗುವ ವ್ಯವಸ್ಥೆ ಮಾಡಿದ್ದರು. ಬಿಜೆಪಿ ಸಹ ತಮ್ಮ ಶಾಸಕರ ಸುರಕ್ಷತೆ ದೃಷ್ಟಿಯಿಂದ ರೇಸಾರ್ಟ್ನಲ್ಲೇ ವಾಸ್ತವ್ಯ ಕಲ್ಪಿಸಿದೆ.