ಹೊಸೂರು ರಸ್ತೆಯಲ್ಲಿ ‘ಅಂಜುಮಾನ್ ಎ ಇಮಾಮಿ’ ಮೆರವಣಿಗೆಯನ್ನು ಆಯೋಜಿಸಿತ್ತು. ಮಾರುಕಟ್ಟೆಯ ಅಕ್ಕ–ಪಕ್ಕದ ರಸ್ತೆಯಲ್ಲಿ ಮಧ್ಯಾಹ್ನ 1.30ರಿಂದ 3.30ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.ಇರಾನಿಯರು, ಲಡಾಖ್–ಕಾರ್ಗಿಲ್ನ ಮುಸ್ಲಿಮರು ಸೇರಿ ಮೂರು ಸಾವಿರಕ್ಕೂ ಹೆಚ್ಚು ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.