<p><strong>ಹುಬ್ಬಳ್ಳಿ:</strong> ‘ಕೃಷ್ಣ ನದಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮನವಿ ಮಾಡಿದರೂ ಮಹಾರಾಷ್ಟ್ರ ಮುಖ್ಯಮಂತ್ರಿ ಇನ್ನೂ ನೀರು ಬಿಟ್ಟಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ‘ನಮ್ಮ ಜನರು ಸಂಕಷ್ಟದಲ್ಲಿರುವುದರಿಂದ ತುರ್ತಾಗಿ ನೀರು ಬೇಕಾಗಿದೆ. ನಮ್ಮ ಮುಖ್ಯಮಂತ್ರಿ ಮೂಲಕ ಅವರಿಗೆ ಇನ್ನೊಮ್ಮೆ ಮನವಿ ಮಾಡಲಾಗುವುದು. ನೀರು ಹರಿಸುವ ಬಗ್ಗೆ ಕಟ್ಟುನಿಟ್ಟಿನ ಆದೇಶ ಮಾಡಿ ಎಂದು ಅವರಿಗೆ ಕೇಳಿಕೊಳ್ಳಲಾಗುವುದು’ ಎಂದರು.</p>.<p>‘ಅಕ್ಕಪಕ್ಕದ ರಾಜ್ಯಗಳು ಸಹಭಾಳ್ವೆಯಿಂದ ಇರಬೇಕು, ಜನರು ಸಂಕಷ್ಟದಲ್ಲಿದ್ದು ನೀರು ಬಿಡಬೇಕು. ನೀರಿನಲ್ಲಿ ರಾಜಕಾರಣ ಮಾಡಬಾರದು, ಹೃದಯದ ರಾಜಕಾರಣ ಮಾಡಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕೃಷ್ಣ ನದಿಗೆ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮನವಿ ಮಾಡಿದರೂ ಮಹಾರಾಷ್ಟ್ರ ಮುಖ್ಯಮಂತ್ರಿ ಇನ್ನೂ ನೀರು ಬಿಟ್ಟಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ‘ನಮ್ಮ ಜನರು ಸಂಕಷ್ಟದಲ್ಲಿರುವುದರಿಂದ ತುರ್ತಾಗಿ ನೀರು ಬೇಕಾಗಿದೆ. ನಮ್ಮ ಮುಖ್ಯಮಂತ್ರಿ ಮೂಲಕ ಅವರಿಗೆ ಇನ್ನೊಮ್ಮೆ ಮನವಿ ಮಾಡಲಾಗುವುದು. ನೀರು ಹರಿಸುವ ಬಗ್ಗೆ ಕಟ್ಟುನಿಟ್ಟಿನ ಆದೇಶ ಮಾಡಿ ಎಂದು ಅವರಿಗೆ ಕೇಳಿಕೊಳ್ಳಲಾಗುವುದು’ ಎಂದರು.</p>.<p>‘ಅಕ್ಕಪಕ್ಕದ ರಾಜ್ಯಗಳು ಸಹಭಾಳ್ವೆಯಿಂದ ಇರಬೇಕು, ಜನರು ಸಂಕಷ್ಟದಲ್ಲಿದ್ದು ನೀರು ಬಿಡಬೇಕು. ನೀರಿನಲ್ಲಿ ರಾಜಕಾರಣ ಮಾಡಬಾರದು, ಹೃದಯದ ರಾಜಕಾರಣ ಮಾಡಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>