ಮೇಕೆದಾಟುಬಳಿ ಕಾವೇರಿ ನದಿಯ 67.16 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಉದ್ದೇಶದಿಂದ ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಯೋಜನೆ ಅಡಿ 400 ಮೆಗಾವಾಟ್ ವಿದ್ಯುತ್ ಉತ್ಪಾದಿಸಲಾಗುವುದು ಹಾಗೂ ಬೆಂಗಳೂರು, ರಾಮನಗರಗಳ ಜನತೆಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ರಾಜ್ಯ ಸರ್ಕಾರ ನ್ಯಾಯಪೀಠಕ್ಕೆ ಮಾಹಿತಿ ನೀಡಿತು