ಇದಕ್ಕೆ ಉತ್ತರಿಸಿದ ಫಣೀಂದ್ರ ಅವರು, ‘ಅರಣ್ಯೀಕರಣ ಪರಿಹಾರ ನಿಧಿ ನಿರ್ವಹಣೆ ಮತ್ತು ಯೋಜನೆ ಹಾಗೂ ಸುಧಾರಣಾ ನಿಧಿಯ ಅಡಿಯಲ್ಲಿ 2010ರಿಂದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ₹ 13 ಸಾವಿರ ಕೋಟಿಯಷ್ಟಿದೆ. ಇಷ್ಟು ಹಣ ಕಬ್ಬಿಣದ ಅದಿರು ಗಣಿಗಾರಿಕೆಯಿಂದಲೇ ಸಂಗ್ರಹವಾಗಿದೆ’ ಎಂದು ತಿಳಿಸಿದರು.