ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರೋಪಿ ಜತೆಗೆ ಸಚಿವರು ಬಿರಿಯಾನಿ ತಿಂದಿದ್ದೆ ದೊಡ್ಡ ದುರಂತ. ಸಿದ್ದರಾಮಯ್ಯ ಕೂಡ ಹೊರತಲ್ಲ. ಅವರು ಈಗೇಕೆ ಸುಮ್ಮನೆ ಕುಳಿತಿದ್ದಾರೆ? ಈ ಪ್ರಕರಣದಲ್ಲಿ ಯಾವೆಲ್ಲ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎನ್ನುವುದರ ಬಗ್ಗೆ ಸಮಗ್ರ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು.