‘ದೇಶದ ಆರ್ಥಿಕ ಕುಸಿತವನ್ನು ತಡೆಯದಿದ್ದರೆ, ಮುಂದೊಂದು ದಿನ ದೇಶ ಬಿಜೆಪಿ ಮುಕ್ತವಾಗಲಿದೆ ಎಂದು ಬಿಜೆಪಿಯ ರಾಜ್ಯಸಭೆ ಸದಸ್ಯ ಸುಬ್ರಮಣ್ಯಂ ಸ್ವಾಮಿ ಹೇಳಿದ್ದಾರೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗುತ್ತಿದೆ. ಭರವಸೆ ಈಡೇರಿಸದೆ, ಭಾವನಾತ್ಮಕ ವಿಷಯದ ಮೂಲಕ ಜನರ ದಾರಿಯನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮಾಡುತ್ತಿದ್ದಾರೆ’ ಎಂದು ದೂರಿದರು.