<p><strong>ಮಡಿಕೇರಿ:</strong> ಆಸ್ತಿ ವೈಷಮ್ಯದಿಂದ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೋಡುಪಾಲದ ಕುಡಿಯುರ ಕಾಲೊನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.</p>.<p>ಅಬ್ಬಿಕೊಲ್ಲಿಯ ನಿವಾಸಿ ಹೊನ್ನಮ್ಮ ಕೊಲೆಯಾದ ಮಹಿಳೆ.</p>.<p>ಹೊನ್ನಮ್ಮ ಅವರ ಸಂಬಂಧಿ ಆನಂದ್ ಎಂಬಾತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎರಡು ಕುಟುಂಬಗಳ ನಡುವೆ ಆಸ್ತಿ ಸಂಬಂಧ ಗಲಾಟೆ ಇತ್ತು ಎನ್ನಲಾಗಿದೆ. ಕುಡಿಯರ ಕಾಲೊನಿಗೆ ಭೇಟಿ ನೀಡಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.</p>.<p>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಆಸ್ತಿ ವೈಷಮ್ಯದಿಂದ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜೋಡುಪಾಲದ ಕುಡಿಯುರ ಕಾಲೊನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.</p>.<p>ಅಬ್ಬಿಕೊಲ್ಲಿಯ ನಿವಾಸಿ ಹೊನ್ನಮ್ಮ ಕೊಲೆಯಾದ ಮಹಿಳೆ.</p>.<p>ಹೊನ್ನಮ್ಮ ಅವರ ಸಂಬಂಧಿ ಆನಂದ್ ಎಂಬಾತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎರಡು ಕುಟುಂಬಗಳ ನಡುವೆ ಆಸ್ತಿ ಸಂಬಂಧ ಗಲಾಟೆ ಇತ್ತು ಎನ್ನಲಾಗಿದೆ. ಕುಡಿಯರ ಕಾಲೊನಿಗೆ ಭೇಟಿ ನೀಡಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.</p>.<p>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>