ನವದೆಹಲಿ: ಮುಂಬೈ– ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗೆ ಒಪ್ಪಿಗೆ ನೀಡಬೇಕಾದರೆ, ಜಿಲ್ಲೆಯಲ್ಲಿ ನದಿಗೆ ತಡೆಗೋಡೆ ನಿರ್ಮಾಣ, ಆಂಬುಲೆನ್ಸ್ ಸೇವೆ, ಸೌರ ವಿದ್ಯುತ್ ಬೀದಿ ದೀಪಗಳ ಅಳವಡಿಕೆ ಮತ್ತು ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಿವಾಸಿಗಳು ಒತ್ತಾಯಿಸಿದ್ದಾರೆ.