ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಮತ್ತುಕುವೆಂಪು ವಿಶ್ವವಿದ್ಯಾಲಯದ ಕಡೂರು ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಕೆ.ಎಂ.ಮಹದೇವನ್ ಅವರನ್ನು ಕುಲಸಚಿವರನ್ನಾಗಿ (ಮೌಲ್ಯಮಾಪನ) ನೇಮಿಸಿ ಆದೇಶ ಹೊರಡಿಸಲಾಗಿದೆ.