‘ರಾಜ್ಯ ಸರ್ಕಾರ ಕೆರೆಗಳನ್ನು ಬಿಬಿಎಂಪಿ, ಬಿಡಿಎ, ಅರಣ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹಸ್ತಾಂತರ ಮಾಡುತ್ತ ಬೇಜವಾಬ್ದಾರಿತನ ತೋರಿಸುತ್ತಿದೆ. ಇದರಿಂದಾಗಿ ಅವುಗಳ ನಿರ್ವಹಣೆ ಸೂಕ್ತವಾಗಿ ಆಗುತ್ತಿಲ್ಲ. ಹಾಗಾಗಿ ಎ.ಟಿ.ರಾಮಸ್ವಾಮಿ, ಬಾಲಸುಬ್ರಹ್ಮಣಿಯನ್, ಕೆ.ಬಿ. ಕೋಳಿವಾಡ ವರದಿಗಳು ಮೂಲೆಗುಂಪಾಗಿವೆ’ ಎಂದು ಅಸಮಾಧಾನ ಹೊರಹಾಕಿದರು.