ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಶಿಕ್ಷಕರ ಸಂಘದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತರನ್ನು ಹರ್ಷ ಸಂಸ್ಥೆಯ ಅಧ್ಯಕ್ಷ ಎಸ್.ಶಿವಕುಮಾರ್ ಪುರಸ್ಕರಿಸಿದರು. ಜಿಲ್ಲಾ ಶಿಕ್ಷಣಾಧಿಕಾರಿ ಹನುಮಂತಪ್ಪ, ಖಾಸಗಿ ಶಾಲೆಗಳ ಒಕ್ಕೂಟದ ಟಿ.ಕೆ.ನರಸೇಗೌಡ, ರೇಖಾ ಇದ್ದರು.