<p><strong>ಬೆಂಗಳೂರು: </strong>‘ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮಪಡಿಸಿಕೊಳ್ಳುವುದು ಅತಿ ಮುಖ್ಯ’ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನ ಉಷಾ ಭಂಡಾರಿ ತಿಳಿಸಿದರು.</p>.<p>ತುರ್ತು ಚಿಕಿತ್ಸಾ ನೀತಿಗಳನ್ನು ಉತ್ತಮಪಡಿಸಿಕೊಳ್ಳುವ ಕುರಿತು ಯಲಹಂಕದ ಆದಿತ್ಯ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ, ಔಷಧಿ ಹಾಗೂ ಶುಶ್ರೂಷೆ ಪರಿಣಾಮಕಾರಿಯಾಗಿದ್ದರೆ ಆದಷ್ಟು ಶೀಘ್ರ ರೋಗಿಗಳು ಗುಣಮುಖರಾಗಲು ಸಾಧ್ಯ ಎಂದು ಅವರು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ಶೋಭಾ ರಾಮಕೃಷ್ಣ, ‘ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮಪಡಿಸಿಕೊಳ್ಳುವುದು ಅತಿ ಮುಖ್ಯ’ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನ ಉಷಾ ಭಂಡಾರಿ ತಿಳಿಸಿದರು.</p>.<p>ತುರ್ತು ಚಿಕಿತ್ಸಾ ನೀತಿಗಳನ್ನು ಉತ್ತಮಪಡಿಸಿಕೊಳ್ಳುವ ಕುರಿತು ಯಲಹಂಕದ ಆದಿತ್ಯ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ, ಔಷಧಿ ಹಾಗೂ ಶುಶ್ರೂಷೆ ಪರಿಣಾಮಕಾರಿಯಾಗಿದ್ದರೆ ಆದಷ್ಟು ಶೀಘ್ರ ರೋಗಿಗಳು ಗುಣಮುಖರಾಗಲು ಸಾಧ್ಯ ಎಂದು ಅವರು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲರಾದ ಶೋಭಾ ರಾಮಕೃಷ್ಣ, ‘ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>