‘ಪ್ರತಿ ವರ್ಷ ಸಹಕಾರ ಸಚಿವರು ಸರ್ವ ಸದಸ್ಯರ ಸಭೆ ಕರೆದು, ಲೆಕ್ಕ ಪರಿಶೋಧನೆ ಮಾಡಿಸಬೇಕಿತ್ತು. ಅದನ್ನು ಮಾಡದೇ, ಆಡಳಿತಾಧಿಕಾರಿಯನ್ನು ನೇಮಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಾಳಿಗೆ ತೂರಿದ್ದಾರೆ. ಈ ಲೋಪಕ್ಕೆ ಕಾರಣರಾದ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.