ನಗರದ ಸರ್ಜಾಪುರ ರಸ್ತೆ, ಕಸವನಹಳ್ಳಿ ಮುಖ್ಯ ರಸ್ತೆ, ಹರಳೂರು ರಸ್ತೆ, ದೊಡ್ಡಕನ್ನೇಹಳ್ಳಿ, ಕಾಡುಬೀಸನಹಳ್ಳಿ ರಸ್ತೆ, ಬೆಳ್ಳಂದೂರು ಮುಖ್ಯ ರಸ್ತೆ, ಕರಿಯಮ್ಮನ ಅಗ್ರಹಾರ ರಸ್ತೆಗಳಲ್ಲಿ ಇದರ ಹಾವಳಿ ಹೆಚ್ಚಾಗಿದೆ. ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ತೊಂದರೆಯಾಗುತ್ತಿದೆ. ಇತರೆ ಭಾಗಗಳಲ್ಲಿಯೂ ಪರಿಸ್ಥಿತಿ ಇದೇ ರೀತಿ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.