ಗೋವಾ ಶಾಸಕ ಮಾಂಜ್ರೇಕರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅರ್ಜುನ ರಾಠೋಡ, ಮಲ್ಲಿಕಾರ್ಜುನ ನಾಯಕ, ಬಿಎಲ್ಡಿಇ ಸಂಸ್ಥೆಯ ಮಾಜಿ ನಿರ್ದೇಶಕ ಸುರೇಶಗೌಡ ಕೆ.ಪಾಟೀಲ, ದೇವಸ್ಥಾನ ಸಮಿತಿ ಉಪಾಧ್ಯಕ್ಷ ಮಹಾದೇವ ರಾಠೋಡ, ಬಂಜಾರ ಕ್ರಾಂತಿದಳದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಚವ್ಹಾಣ, ತೊರವಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶಗೌಡ ಕೆ.ಬಿರಾದಾರ, ಅನಿತಾ ರಾಠೋಡ ಇದ್ದರು.