ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕಿ ವಿದ್ಯಾಗೆ ಬಹುಮಾನ

Last Updated 23 ಫೆಬ್ರುವರಿ 2019, 19:55 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ಟಾಟಾ ಕ್ಲಾಸ್ ಎಡ್ಜ್ ವತಿಯಿಂದ ಮುಂಬೈನಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ್ದ ರಾಷ್ಟ್ರಮಟ್ಟದ ‘ಕ್ಲಾಸ್ ರೂಮ್ ಚಾಂಪಿಯನ್‌ಷಿಪ್‌’ ಉತ್ತಮ ಶಿಕ್ಷಕ ಸ್ಪರ್ಧೆಯಲ್ಲಿ, ದಾಸರಹಳ್ಳಿ ಹಾವನೂರು ಬಡಾವಣೆಯ ಸೌಂದರ್ಯ ಶಾಲೆಯ ಶಿಕ್ಷಕಿ ವಿದ್ಯಾ ಉದಯಕುಮಾರ್ ಅವರು ₹ 50 ಸಾವಿರ ನಗದು ಬಹುಮಾನ ಪಡೆದಿದ್ದಾರೆ.

ದೇಶದ ವಿವಿಧ ರಾಜ್ಯಗಳಿಂದ 1,800 ಶಿಕ್ಷಕರು ಭಾಗವಹಿಸಿದ್ದರು. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ 10 ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT