ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಆಂಜಿನಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮೀ ನಾರಾಯಣ ಗುಪ್ತಾ, ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಾಲು, ನಗರ ಯುವ ಮೋರ್ಚಾ ಘಟಕದ ಅಧ್ಯಕ್ಷ ಮಧುಚಂದ್ರ, ಜಿಲ್ಲಾ ವಕ್ತಾರ ಲಕ್ಷ್ಮಿಪತಿ, ಮುಖಂಡರಾದ ಪ್ರೇಮಲೀಲಾ ವೆಂಕಟೇಶ್, ಸುಬ್ಬರಾಜು, ಶ್ರೀನಿವಾಸ ರೆಡ್ಡಿ, ರಾಮಣ್ಣ, ಕೃಷ್ಣಮೂರ್ತಿ, ಮಲ್ಲಿಕಾ, ಪುಷ್ಪಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.