‘ಜಲಮಂಡಳಿಯ ಮುಖ್ಯ ಒಳಚರಂಡಿ ಮಾರ್ಗ ಕಟ್ಟಿಕೊಂಡಿದ್ದರಿಂದ ಈ ಸಮಸ್ಯೆ ಉಂಟಾಗಿದ್ದು, ಮುಖ್ಯ ರಸ್ತೆಯಲ್ಲಿ ಕೊಳಚೆ ನೀರು ಮೂರು ದಿನಗಳಿಂದ ರಭಸವಾಗಿ ಹರಿಯುತ್ತಿದ್ದರೂ ಅಧಿಕಾರಿಗಳು ಇತ್ತ ಬಾರದಿರುವುದು, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳದಿರುವುದು ಅವರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ’ ಎಂದು ಅಕ್ಕಪಕ್ಕದ ಮಳಿ ಗೆಗಳ ಮಾಲೀಕರು ಹಾಗೂನಡಿಗೆದಾರರಸಂಘದ ಅಧ್ಯಕ್ಷ ಕೆಂಪಣ್ಣ ಆಕ್ರೋಶ ವ್ಯಕ್ತಪಡಿಸಿದ್ದರು.