<p><strong>ಬೆಂಗಳೂರು:</strong> ವೀಯೆಲ್ಲೆನ್– ನಿರ್ಮಾಣ್ ಪುರಂದರ ಪ್ರತಿಷ್ಠಾನ ಕೊಡಮಾಡುವ ನಿರ್ಮಾಣ್–ಪುರಂದರ ಸಂಗೀತ ರತ್ನ ಪ್ರಶಸ್ತಿ–2019 ಗೆ ವಿದ್ವಾನ್ಪುತ್ತೂರು ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ.</p>.<p>ಪ್ರತಿಷ್ಠಾನದಿಂದ ಕೊಡಮಾಡುತ್ತಿರುವ 10ನೇ ವರ್ಷದ ಪ್ರಶಸ್ತಿಇದಾಗಿದ್ದು, ₹1 ಲಕ್ಷದ ಒಂದು ನಗದು, ಪ್ರಶಸ್ತಿ ಫಲಕ, ಸ್ವರ್ಣಹಾರ ಹಾಗೂ ಪದಕವನ್ನು ಒಳಗೊಂಡಿದೆ.</p>.<p>ಮಾರ್ಚ್ 3ರಂದು ಬನ್ನೇರುಘಟ್ಟದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ಸಂಜೆ 6ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೀಯೆಲ್ಲೆನ್– ನಿರ್ಮಾಣ್ ಪುರಂದರ ಪ್ರತಿಷ್ಠಾನ ಕೊಡಮಾಡುವ ನಿರ್ಮಾಣ್–ಪುರಂದರ ಸಂಗೀತ ರತ್ನ ಪ್ರಶಸ್ತಿ–2019 ಗೆ ವಿದ್ವಾನ್ಪುತ್ತೂರು ನರಸಿಂಹ ನಾಯಕ್ ಆಯ್ಕೆಯಾಗಿದ್ದಾರೆ.</p>.<p>ಪ್ರತಿಷ್ಠಾನದಿಂದ ಕೊಡಮಾಡುತ್ತಿರುವ 10ನೇ ವರ್ಷದ ಪ್ರಶಸ್ತಿಇದಾಗಿದ್ದು, ₹1 ಲಕ್ಷದ ಒಂದು ನಗದು, ಪ್ರಶಸ್ತಿ ಫಲಕ, ಸ್ವರ್ಣಹಾರ ಹಾಗೂ ಪದಕವನ್ನು ಒಳಗೊಂಡಿದೆ.</p>.<p>ಮಾರ್ಚ್ 3ರಂದು ಬನ್ನೇರುಘಟ್ಟದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ಸಂಜೆ 6ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>