ಬೆನಕ ಬುಕ್ಸ್ ಬ್ಯಾಂಕ್ ಪ್ರಕಾಶನ ಹಾಗೂ ಆವಿ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆನಗರದಲ್ಲಿ ಭಾನುವಾರ ಆಯೋಜಿಸಿದ್ದ ಹಣಕಾಸು ಬರಹಗಾರ ಯು.ಪಿ. ಪುರಾಣಿಕ್ ಅವರ ‘ವಿಶ್ವಗುರು ಶ್ರೀ ರಾಘವೇಂದ್ರರು’, ‘ಯಾರಿಗೆ ಬೇಡ ದುಡ್ಡು!?’ ಹಾಗೂ ‘ಉಳಿತಾಯದ ಉಪಾಯಗಳು’ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.