ಕುಲಸಚಿವ ಪ್ರೊ.ಆರ್.ಶಿವಪ್ಪ, ಹಿರಿಯ ಪತ್ರಕರ್ತ ಡಿ.ಉಮಾಪತಿ, ಚಿಂತಕ ಜಿ.ರಾಮಕೃಷ್ಣ, ಗಾಂಧಿ ಭವನದ ನಿರ್ದೇಶಕ ಪ್ರೊ.ಎಂ.ಎಸ್.ಶೇಖರ್, ಹೋರಾಟಗಾರ ಪ.ಮಲ್ಲೇಶ್, ಸಂಸ್ಕೃತಿ ಸುಬ್ರಹ್ಮಣ್ಯ, ಡಾ.ಎಸ್.ನರೇಂದ್ರಕುಮಾರ್, ಕೆ.ಟಿ.ವೀರಪ್ಪ, ಪ್ರೊ.ಬಿ.ಕೆ.ಶಿವಣ್ಣ, ಡಾ.ಎಸ್.ಬಿ.ಯೋಗಣ್ಣ, ತಮ್ಮಣ್ಣೇಗೌಡ, ಗಾಂಧಿಭವನದ ಅಧ್ಯಾಪಕರು, ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.