ತಿಪಟೂರು ಶಾಸಕ ಬಿ.ಸಿ ನಾಗೇಶ್, ‘ಗ್ರಾಮೀಣ ಭಾಗದಲ್ಲಿ ಆದಾಯ ಕಡಿಮೆ ಇರುತ್ತದೆ. ವಸತಿ ನಿಲಯಗಳನ್ನು ನಿರ್ಮಿಸಿದರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಬಬ್ಬೂರುಕಮ್ಮೆ ಸೇವಾ ಸಮಿತಿ ಆ ಕೆಲಸವನ್ನು ತುಂಬಾ ವ್ಯವಸ್ಥಿತವಾಗಿ ಮಾಡುತ್ತಿದೆ. ದಾನಿಗಳಿಂದ ಹಣ ಸಂಗ್ರಹಿಸಿವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ವಸತಿ ನಿಲಯವನ್ನು ನಿರ್ಮಿಸಿದೆ’ ಎಂದು ಹೇಳಿದರು.