ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮೋಹಳ್ಳಿ: ಶ್ರೀರಾಮಚಂದ್ರ ರಥೋತ್ಸವ

Last Updated 10 ಏಪ್ರಿಲ್ 2019, 19:23 IST
ಅಕ್ಷರ ಗಾತ್ರ

ಬೆಂಗಳೂರು: ರಾಮೋಹಳ್ಳಿಯಲ್ಲಿ ಶ್ರೀರಾಮಚಂದ್ರಸ್ವಾಮಿ ಬ್ರಹ್ಮರಥೋತ್ಸವ ಬುಧವಾರ ನಡೆಯಿತು.

ಶಾಸಕ ಎಸ್.ಟಿ.ಸೋಮಶೇಖರ್ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವ ಸಮಿತಿಯ ರತ್ನಮ್ಮ ವೆಂಕಟೇಶಪ್ಪ, ಸುವರ್ಣಾ ಸೋಮಶೇಖರ್, ಶಾಂತ ಚಂದ್ರಶೇಖರ್, ರಾಘವೇಂದ್ರ ರಾವ್, ಅನ್ನದಾಸೋಹ ಸಮಿತಿಯ ಲಕ್ಷ್ಮಿನಾರಾಯಣರಾಜು, ಯಲ್ಲಪ್ಪ, ಬಿ.ಎಚ್. ಪ್ರಭು, ಆರತಿ ಶ್ರೀನಿವಾಸ್, ಚೌಡಾರೆಡ್ಡಿ, ಮಹೇಶ್ ಭಾಗವಹಿಸಿದ್ದರು. ಸಾವಿರಾರು ಭಕ್ತರು ರಥೋತ್ಸವ ಕಣ್ತುಂಬಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT