ಕಸ ವಿಲೇವಾರಿ ವ್ಯವಸ್ಥೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಿದ್ದರಂದೀಪ್ ಅವರನ್ನು ಪಾಲಿಕೆಯಲ್ಲೇ ಉಳಿಸಿಕೊಳ್ಳುವ ಸಲುವಾಗಿ ಆನ್ಲೈನ್ ಸಹಿ ಸಂಗ್ರಹ ಅಭಿಯಾನ ನಡೆದಿತ್ತು. ಅವರ ವರ್ಗಾವಣೆ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಪಾಲಿಕೆಯ ಅಧಿಕಾರಿಗಳ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದವರು ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದರು.