‘ಆಕಸ್ಮಿಕವಾಗಿ ಪರಿಚಯವಾಗಿದ್ದ ಶ್ರೀಧರ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದ. ಅದೇ ನೆಪದಲ್ಲಿ ಹಲವಾರು ಬಾರಿ ಅತ್ಯಾಚಾರ ಮಾಡಿದ್ದ,. ಕೆಲಸವನ್ನು ಸಹ ಕೊಡಿಸದೆ ಸತಾಯಿಸಿದ. ಅದನ್ನು ಪ್ರಶ್ನಿಸಿದಕ್ಕೆ ಬೆದರಿಕೆ ಹಾಕಿದ್ದ. ಪೊಲೀಸರಿಗೆ ದೂರು ನೀಡಿದರೆ ಕೊಲ್ಲುವುದಾಗಿ ಹೆದರಿಸಿದ್ದ’ ಎಂದು ದೂರುದಾರ ಯುವತಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.