ಆಕ್ಷೇಪದ ಬಗ್ಗೆ ತಮ್ಮ ವೆಬ್ಸೈಟ್ನಲ್ಲಿ ಬರೆದುಕೊಂಡಿರುವ ರವಿಶಂಕರ್, ‘ಕೆಲ ವಿದ್ಯಾರ್ಥಿಗಳು ನನ್ನ ಉಪನ್ಯಾಸಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಗೊತ್ತಾಯಿತು. ಆದರೆ, ಅವರಿಗೆ ನನ್ನ ಬಗ್ಗೆ ಗೊತ್ತಿಲ್ಲ. ಯಾರನ್ನೇ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಅವರ ಬಗ್ಗೆ ತಿಳಿದುಕೊಂಡು ಮಾತನಾಡುವುದು ಸೂಕ್ತ’ ಎಂದು ಪ್ರತಿಕ್ರಿಯಿಸಿದ್ದಾರೆ.