‘ಈ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಜಾಗೃತಿ ಮೂಡಿಸಿರುವುದು ಬಹಳ ಕಡಿಮೆ. ಆದ್ದರಿಂದ ವ್ಯವಸ್ಥಿತವಾಗಿ ದರಿದ್ರ ಪದ್ಧತಿ ಮುಂದುವರಿಯುತ್ತಿದೆ. ಗಿರಿಜನ ಉಪಜನ ಯೋಜನೆ ಅಡಿ ಬಿಡುಗಡೆಯಾಗುತ್ತಿರುವ ಅನುದಾನವನ್ನು ಅಧಿಕಾರಿಗಳು ಖರ್ಚು ಮಾಡುತ್ತಿಲ್ಲ. ಅದಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಅದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಬೇಕು’ ಎಂದರು.