ಸಂಪುಟ ವಿಸ್ತರಣೆಗೆ ಮುನ್ನ ಇದ್ದ ಜಿಲ್ಲೆಗಳ ಉಸ್ತುವಾರಿಯನ್ನು ಬಿಡಲು ಸಚಿವರು ಒಪ್ಪದೇ ಇರುವುದರಿಂದ ಮೈತ್ರಿ ಸರ್ಕಾರದಲ್ಲಿ ಗೊಂದಲ ಉಂಟಾಗಿದೆ. ಇದು ಸದ್ಯಕ್ಕೆ ಬಗೆಹರಿಯುವಂತೆ ಕಾಣಿಸುತ್ತಿಲ್ಲ. ಆದರೆ, ಗಣರಾಜ್ಯೋತ್ಸವ ಧ್ವಜಾರೋಹಣದ ಜವಾಬ್ದಾರಿಯನ್ನು ವಹಿಸಬೇಕಿರುವ ಹಿನ್ನೆಲೆಯಲ್ಲಿ, ಹೊಣೆ ಹಂಚಿಕೆ ಮಾಡಲಾಗಿದೆ.