ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಗಿರೀಶ್ ಚಂದ್ರ, ಕುಲಸಚಿವ ಪ್ರೊ. ವೀರನಾರಾಯಣ ಎನ್.ಕೆ.ಪಾಂಡುರಂಗಿ, ಪ್ರಜ್ಞಾವರ್ಧಿನೀ ಟ್ರಸ್ಟ್ ಸಂಸ್ಥೆ ಮುಖ್ಯಸ್ಥ ಸತೀಶ ಹೆಗಡೆ, ಸುರಸರಸ್ವತೀ ಸಭಾ ನಿರ್ದೇಶಕ ಸುರೇಶ್, ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘದ ಅಧ್ಯಕ್ಷ ನಾರಾಯಣ ಭಟ್ಟ, ಉದಯನ ಹೆಗಡೆ, ಭಾಸ್ಕರ ಭಟ್ಟ ಜೋಶಿ, ರಾಮಕೃಷ್ಣ ಭಟ್ಟ ಭಾಗವಹಿಸಿದ್ದರು.